Hot News

ಸ್ಟ್ರೈಟ್ ಆಫ್ ಹಾರ್ಮುಜ್ ನ ಸುಂದರ ದ್ವೀಪ ಇರಾನಿನಾ “ಕಿಶ್ ಐಲ್ಯಾಂಡ್” ಪ್ರವಾಸ ಕಥನ

ಜಗತ್ತಿನ ಬಹುತೇಕ ರಾಷ್ಟ್ರಗಳ ಜಲಮಾರ್ಗದ ವ್ಯಾಪಾರ ವಹಿವಾಟು ನಡೆಯುವ ಜೀವನಾಡಿ ಹಾರ್ಮೋಜ್ ಜಲಸಂಧಿಯ ಅದ್ಭುತ ತಾಣವೇ ಕಿಸ್ ದ್ವೀಪ. ಪರ್ಶಿಯನ್ ಕೊಲ್ಲಿಯ ಮುತ್ತು ಎಂದು ಕರೆಯಲ್ಪಡುವ ಕಿಸ್ ದ್ವೀಪ ವೂ 90 ಕಿಮೀ ವಿಸ್ತೀರ್ಣ ವನ್ನು ಹೊಂದಿದೆ. ಅಭೂತಪೂರ್ವ ಪ್ರವಾಸಿ ತಾಣ ವಾಗಿರುವ ಈ ದ್ವೀಪ ವೂ ಇರಾನ್ ದೇಶದ ದಕ್ಷಿಣ ಕರಾವಳಿಯಿಂದ 17 ಕಿಮೀ ದೂರದಲ್ಲಿದೆ. ನಗರ ಪ್ರದೇಶಗಳ ಗದ್ದಲ ಗಳಿಂದ ದೂರವಾಗಿ ಶರಧಿಯ ನಿಲುಮೆಯಲ್ಲಿ ಸುಂದರ ಕ್ಷಣಗಳನ್ನು ಆಸ್ವಾದಿಶಲು ರೆಸಾರ್ಟ್ ಗಳು ಇಲ್ಲಿವೆ. ಕಡಲ ಜೀವ ವೈವಿಧ್ಯ ಗಳ ಹವಳ ಸಂಪತ್ತು…

ಮುಸ್ಲಿಮರ ಪವಿತ್ರ ತಿಂಗಳು ರಂಜಾನ್: ಉಪವಾಸದ ಆತ್ಮಶುದ್ಧಿ ಮತ್ತು ಮಾನವೀಯ ಮೌಲ್ಯಗಳ ಸಂಭ್ರಮ

ವಿಶ್ವದಾದ್ಯಂತ ಮುಸ್ಲಿಮರು ಭಕ್ತಿಭಾವದಿಂದ ಆಚರಿಸುವ ಪವಿತ್ರ ತಿಂಗಳು ರಂಜಾನ್ . ಇಸ್ಲಾಮಿಕ್ ಚಂದ್ರಮಾನ ಕ್ಯಾಲೆಂಡರಿನ ಒಂಬತ್ತನೇ ತಿಂಗಳಾದ ರಂಜಾನ್ ಧಾರ್ಮಿಕ ಆಚರಣೆ, ಆತ್ಮನಿಗ್ರಹ ಹಾಗೂ ದಾನಧರ್ಮದ ಮೂಲಕ ವಿಶಿಷ್ಟ ಸ್ಥಾನ ಪಡೆದಿದೆ. ಈ ಅವಧಿಯಲ್ಲಿ ಮುಸ್ಲಿಂ ಸಮುದಾಯವು ಉಪವಾಸ, ಪ್ರಾರ್ಥನೆ ಮತ್ತು ಮಾನವೀಯ ಸೇವೆಗಳಲ್ಲಿ ತೊಡಗಿಸಿಕೊಂಡು ಆಧ್ಯಾತ್ಮಿಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುತ್ತದೆ. ರಂಜಾನ್ ತಿಂಗಳಲ್ಲೇ ಪವಿತ್ರ ಗ್ರಂಥವಾದ ಕುರಾನ್ ಅವತರಣೆಯಾಗಿದೆ ಎಂದು ಇಸ್ಲಾಮಿಕ್ ಪರಂಪರೆ ಹೇಳುತ್ತದೆ. ಇದರಿಂದಾಗಿ ಈ ತಿಂಗಳು ಕುರಾನ್ ಪಠಣಕ್ಕೆ ಹಾಗೂ ಧಾರ್ಮಿಕ ಚಿಂತನೆಗೆ ವಿಶೇಷ ಮಹತ್ವ ಪಡೆದಿದೆ. ಮಸೀದಿಗಳಲ್ಲಿ ವಿಶೇಷ ತರಾವೀಹ್…

ದಕ್ಷಿಣ ಭಾರತದ ಏಕೈಕ ಸಾಂಪ್ರದಾಯಿಕವಾಗಿ ಆಚರಿಸಲ್ಪಡುವ ಕೊಂಕಣಿ ಖಾರ್ವಿ ಸಮಾಜದ ಸಂಭ್ರಮೋತ್ಸವ ಆಚರಣಿಯ ವೈಭವದ ” ಹೋಳಿ ಪೊರಬ್ “

ಆಧುನಿಕ ತಂತ್ರಜ್ಞಾನದ ಆವಿಷ್ಕಾರಗಳಿಂದಾಗಿ ಜಗತ್ತು ನಮ್ಮ ಊಹೆಗೂ ನಿಲುಕದಷ್ಟು ಸಂಕೀರ್ಣಗೊಂಡಿದೆ. ಈ ಸಂಕೀರ್ಣ ಜಗತ್ತಿನ ನಾಗಲೋಟಕ್ಕೆ ಹಲವು ಸಂಸ್ಕೃತಿ, ಆಚರಣೆಗಳು ನೇಪಥ್ಯಕ್ಕೆ ಸರಿದರೂ, ಕೆಲವು ಸಮಾಜದ ಸಂಸ್ಕೃತಿ ಆಚರಣೆಗಳು ಕಾಲದ ಪ್ರವಾಹದಲ್ಲಿ ಎಲ್ಲವನ್ನೂ ಎದುರಿಸಿ ಗಟ್ಟಿಯಾಗಿ ಬೇರೂರಿದೆ. ಕೊಂಕಣಿ ಖಾರ್ವಿ ಸಮಾಜದ ಹೋಳಿಹಬ್ಬದ ವೈಭವಪೂರ್ಣ ಆಚರಣೆಗಳು ಇಂದಿಗೂ ನಳನಳಿಸುತ್ತಿರುವುದು ಇದಕ್ಕೊಂದು ಉತ್ತಮ ಉದಾಹರಣೆಯಾಗಿದೆ. ಇಡೀ ದಕ್ಷಿಣ ಭಾರತದಲ್ಲಿಯೇ ಕುಂದಾಪುರ ಖಾರ್ವಿ ಸಮಾಜದ ಹೋಳಿಹಬ್ಬದ ಆಚರಣೆಯು ವೈಶಿಷ್ಟ್ಯಪೂರ್ಣವಾಗಿ ಗುರುತಿಸಲ್ಪಟ್ಟಿದ್ದು, ಸಾಂಸ್ಕೃತಿಕ ನೆಲೆಗಟ್ಟಿನ ಸಾಂಪ್ರದಾಯಿಕ ಆಚರಣೆಯಾಗಿ ವಿಧೇಯಿಸಲ್ಪಟ್ಟಿದ್ದೆ. ನಿರಂತರವಾಗಿ ಆರುದಿನಗಳ ಕಾಲ ಸಂಭ್ರಮ ಉಲ್ಲಾಸಗಳಿಂದ ನಡೆಯುವ ಹೋಳಿಹಬ್ಬದ…

ದಾಂಡೇಲಿ ದಟ್ಟಾರಣ್ಯದ ಕವಳಾ ಗುಹೆಯಲ್ಲಿ ಶಿವರಾತ್ರಿ ಸಂಭ್ರಮ

ಕರ್ನಾಟಕದ ದಟ್ಟ ಅರಣ್ಯದ ಮಡಿಲಲ್ಲಿ, ದಾಂಡೇಲಿ ಎಂಬ ಹೆಸರು ಕೇಳಿದಾಕ್ಷಣ ಹುಲಿ ಸಂರಕ್ಷಿತ ಪ್ರದೇಶಗಳು ನೆನಪಿಗೆ ಬರುತ್ತವೆ. ಆದರೆ, ಈ ವನ್ಯಧಾಮದ ಹೃದಯ ಭಾಗದಲ್ಲಿ ಪ್ರಕೃತಿ ಸೃಷ್ಟಿಸಿದ ಒಂದು ನಿಗೂಢ ವಿಸ್ಮಯ ಅಡಗಿದೆ. ಅದುವೇ ಕವಳ ಗುಹೆ. ಸಾವಿರಾರು ವರ್ಷಗಳಿಂದ ಮೌನವಾಗಿ, ತನ್ನೊಳಗೆ ಅದೆಷ್ಟೋ ಕಥೆಗಳನ್ನು, ರಹಸ್ಯಗಳನ್ನು ಹುದುಗಿಸಿಕೊಂಡು, ಹೊರ ಜಗತ್ತಿಗೆ ಕಾಣದಂತೆ ಭೂಮಿಯ ಗರ್ಭದಲ್ಲಿ ಅಡಗಿರುವ ಈ ಗುಹೆಗಳು, ಇಂದಿಗೂ ಹಲವು ಪ್ರಶ್ನೆಗಳಿಗೆ ಉತ್ತರ ನೀಡದೆ ನಿಗೂಢವಾಗಿಯೇ ಉಳಿದಿವೆ. ಇಲ್ಲಿ ಪ್ರತಿಯೊಂದು ಕಲ್ಲೂ ಶತಮಾನಗಳ ಇತಿಹಾಸವನ್ನು ಪಿಸುಗುಟ್ಟುತ್ತದೆ. ಈ ರಹಸ್ಯಮಯ ಲೋಕದೊಳಗೆ ಹೆಜ್ಜೆ…

kundapuradotcom@gmail.com

ಬಸ್ರೂರಿನ ಕಳೆದು ಹೋದ ಪ್ರಪಂಚ

ಬಸ್ರೂರಿನ ಕಳೆದು ಹೋದ ಪ್ರಪಂಚ: ಪ್ರಾಚೀನ ಬಂದರಿನ ಕಥೆಗಳು ಕಳೆದುಹೋದ ಪ್ರಪಂಚದ ಪಿಸುಮಾತುಗಳು ಇಂದು, ಬಸ್ರೂರು ಸಮಯವೆ ನಿಧಾನಗೊಂಡ ಸ್ಥಳದಂತೆ ಭಾಸವಾಗುತ್ತಿದೆ ಸುತ್ತಲಿನ ತೆಂಗಿನ ಮರಗಳು ದೇವಳದ ಕಡೆಗೆ ತಂಪಾದಗಾಳಿಯನ್ನು ಬೀಸುತ್ತವೆ, ದೇವಾಲಯದ ಗಂಟೆಗಳು ಮೃದುವಾಗಿ ಪ್ರತಿಧ್ವನಿಸುತ್ತವೆ ಮತ್ತು ಮಹಾಲಿಂಗೇಶ್ವರ ದೇವಾಲಯವು ಒಂದು ನಿರ್ಗಳ ಶಾಂತಮೌನದಲ್ಲಿ ನಿಂತಿದೆ. ಇಂದು ಹೀಗಿರುವ ಈ ಗ್ರಾಮವು ಒಂದು ಕಾಲದಲ್ಲಿ ಭಾರತದ ಪಶ್ಚಿಮ ಕರಾವಳಿಯಲ್ಲಿ ಅತ್ಯಂತ ಜನನಿಬಿಡ ಬಂದರುಗಳಲ್ಲಿಒಂದಾಗಿತ್ತು ಎಂಬುದರ ಕಿಂಚಿತ್ತು ಸುಳಿವು ಇಲ್ಲಿ ಇಲ್ಲ. ಬಸ್ರೂರಿನ ಕಳೆದುಹೋದ ಪ್ರಪಂಚವನ್ನು ಪರಿಚಯಿಸುವ ಐದು ಸತ್ಯಗಳು ಇಲ್ಲಿವೆ. 1. ಜಾಗತಿಕ…

kundapuradotcom@gmail.com
Advertisement
Ad imageAd image
Weather
25°C
Kundapura
light rain
25° _ 25°
89%
2 km/h
Fri
30 °C
Sat
29 °C
Sun
28 °C
Mon
28 °C
Tue
28 °C

Follow US

ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಅಂತಾರಾಷ್ಟ್ರೀಯ ಪ್ರಶಸ್ತಿ’ಗೆ ವಾಸ್ತುತಜ್ಞ ಡಾ. ಕೆ. ಬಸವರಾಜ್ ಶೆಟ್ಟಿಗಾರ್ ಆಯ್ಕೆ

45 ಸಂವತ್ಸರಗಳಿಂದ ವಿವಿಧ 16 ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಾದ ವಾಸ್ತುತಜ್ಞ ಡಾ| ಕೆ. ಬಸವರಾಜ್…

kundapuradotcom@gmail.com

ಇಡೀ ಜಗತ್ತಿನಲ್ಲೇ ಏಕೈಕ ರಕ್ತಚಂದನ ಮೂರ್ತಿ ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವರು

ಸಾಧಾರಣ 14ನೇ ಶತಮಾನದಲ್ಲಿ ಗೋವಾ ಪ್ರಾಂತ್ಯದಲ್ಲಿ ಕೊಂಕಣಿ ಹಿಂದೂ ಜನರು ಪೋರ್ಚ್ಗೀಸರ ದಬ್ಬಾಳಿಕೆಯಿಂದ ಮತಾಂತರದ ಭೀತಿಗೆ…

ಸಾರ್ವಜನಿಕ ಗಣೇಶೋತ್ಸವಕ್ಕೆ ಮೆಸ್ಕಾಂ ಸುರಕ್ಷತಾ ಗೈಡ್‌ಲೈನ್ಸ್‌ ಬಿಡುಗಡೆ

ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆ, ಮೆರವಣಿಗೆ, ವಿಸರ್ಜನೆ ವೇಳೆ ಸುರಕ್ಷತಾ ಕ್ರಮಗಳನ್ನು ಅನುಸರಿಸಿ, ವಿದ್ಯುತ್ ಅವಘಡಗಳು…

kundapuradotcom@gmail.com

ಕಂಚಿನ ಕಂಠದ ಕಾರ್ಯಕ್ರಮ ನಿರೂಪಕ ಕೆ.ಸಿ. ರಾಜೇಶ್

ಕೆ.ಸಿ. ರಾಜೇಶ್ ಎಂಬ ಕಂಚಿನ ಕಂಠದ ಪ್ರತಿಭಾವಂತ ಸುಂದರಾಂಗ ಕಾರ್ಯಕ್ರಮ ನಿರೂಪಕ, ನಿರೂಪಣೆ ಮೂಲಕ ಕಾರ್ಯಕ್ರಮದ…

kundapuradotcom@gmail.com

ಕುಂದಾಪುರ ತ್ರಿವರ್ಣ ಆರ್ಟ್ ಗ್ಯಾಲರಿ ಆಶ್ರಯದಲ್ಲಿ ನಮ್‌ ಕುಂದಾಪ್ರ ಚಿತ್ರಕಲಾ ಪ್ರದರ್ಶನ

ಕುಂದಾಪುರ ತ್ರಿವರ್ಣ ಆರ್ಟ್ ಗ್ಯಾಲರಿ ಆಶ್ರಯದಲ್ಲಿ ಕುಂದಾಪುರ ಸಂಸ್ಕೃತಿ ಮತ್ತು ಆಚರಣೆಗಳನ್ನು ಬಿಂಬಿಸುವ ನಮ್ ಕುಂದಾಪುರ…

kundapuradotcom@gmail.com

ಪ್ರತಿಭಾನ್ವಿತೆ ಸಹನಾ ಅನಂತ್ ಗಂಗೊಳ್ಳಿ ಎಂಬ ಭರತನಾಟ್ಯ ಕಲಾವಿದೆ

ಭರತನಾಟ್ಯ ನನ್ನ ಬದುಕಿನ ಅವಿಭಾಜ್ಯ ಅಂಗ: ಸಹನಾ ಅನಂತ್ ಗಂಗೊಳ್ಳಿ ಬಾಲ್ಯ ದಿಂದಲೂ ಭರತನಾಟ್ಯ ಎಂದರೆ…

kundapuradotcom@gmail.com

ಚಂದ್ರನ ಮಲ..!!??

ಈ ಸೃಷ್ಟಿಯೊಂದು ಮಹಾ ಜ್ಞಾನಸಾಗರ ಇದರ ಪ್ರತಿಯೊಂದು ವಸ್ತುವೂ ಪ್ರತಿಯೊಂದು ವಿಷಯವೂ ಕೌತುಕಗಳ ಭಂಡಾರ ಭೂಮಿಯೊಂದರಲ್ಲೇ…

ಹಡೀಲು ಭೂಮಿಯಲ್ಲಿ ಹಸಿರುಕ್ಕಿಸುವ ಕೃಷಿ ಮಾಂತ್ರಿಕ, ಕೋಡಿ ಗಂಗಾಧರ ಪೂಜಾರಿ.

ಬಹಳ ಸಂತೋಷ, ಸಂಭ್ರಮ, ಅಭಿಮಾನ, ಪ್ರೀತಿ ಮತ್ತು ಹೆಮ್ಮೆಯಿಂದ ಈ ಲೇಖನ ಬರೆಯುತ್ತಿದ್ದೇನೆ ಏಕ್ರೆಗಟ್ಟಲೆ ಹಡೀಲು…

kundapuradotcom@gmail.com

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics
error: Content is protected !!